ನಗರಸಭೆ ಅಧ್ಯಕ್ಷೆ ತಿಪ್ಪಮ್ಮ ವೆಂಕಟೇಶ್, ಎಸ್. ನಿಜಲಿಂಗಪ್ಪ ಸ್ಮಾರಕ ಟ್ರಸ್ಟ್ ಧರ್ಮದರ್ಶಿ ಷಣ್ಮುಖಪ್ಪ, ಬಸವೇಶ್ವರ ಪುನರ್ ಜ್ಯೋತಿ ಐ ಬ್ಯಾಂಕ್ ಸಂಸ್ಥಾಪಕ ಅಧ್ಯಕ್ಷರಾದ ಗಾಯತ್ರಿ ಶಿವರಾಂ, ಮಾತೃಶ್ರೀ ವಿದ್ಯಾಸಂಸ್ಥೆಯ ಕಾರ್ಯದರ್ಶಿ ವಿ.ಎಲ್.ಪ್ರಶಾಂತ್, ನಗರಸಭೆ ಸದಸ್ಯರಾದ ವೆಂಕಟೇಶ್, ಯಶೋದ ರಾಜಶೇಖರಪ್ಪಇದ್ದರು.