‘ರಾಜ್ಯದಲ್ಲಿ ಈವರೆಗೆ ಅಧಿಕಾರಕ್ಕೆ ಬಂದಿರುವ ಎಲ್ಲ ಪಕ್ಷಗಳು ಕಾಡುಗೊಲ್ಲ ಜನಾಂಗವನ್ನು ಕಡೆಗಣಿಸಿವೆ. ಈ ಹಿಂದೆ ಸಮುದಾಯಕ್ಕೆ ಶೇ 3ರಷ್ಟು ಮೀಸಲಾತಿ ನೀಡಲಾಗಿತ್ತು. ನಂತರ ಪ್ರವರ್ಗ 1ಕ್ಕೆ ಸೇರಿಸಲಾಯಿತು. ಇದರಲ್ಲಿ ನೂರಕ್ಕೂ ಹೆಚ್ಚು ಜಾತಿಗಳಿವೆ. ಇದರಿಂದ ಸಮುದಾಯಕ್ಕೆ ವಂಚನೆಯಾಗಿದೆ’ ಎಂದು ಆರೋಪಿಸಿದ್ದಾರೆ.