ಶುಕ್ರವಾರ, 7 ನವೆಂಬರ್ 2025
×
ADVERTISEMENT
ADVERTISEMENT

ಕೆಲ್ಲೋಡು; ಕನಕ ಜಯಂತ್ಯುತ್ಸವ ಸಂಭ್ರಮ

ವಿದ್ಯುತ್ ದೀಪಾಲಂಕಾರದೊಂದಿಗೆ ಆಕರ್ಷಕವಾಗಿ ಕಂಗೊಳಿಸುತ್ತಿರುವ ಗ್ರಾಮ
Published : 7 ನವೆಂಬರ್ 2025, 6:02 IST
Last Updated : 7 ನವೆಂಬರ್ 2025, 6:02 IST
ಫಾಲೋ ಮಾಡಿ
Comments
ಹೊಸದುರ್ಗದ ಕೆಲ್ಲೋಡಿನ ಕನಕ ಗುರುಪೀಠದಲ್ಲಿ ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರ.
ಹೊಸದುರ್ಗದ ಕೆಲ್ಲೋಡಿನ ಕನಕ ಗುರುಪೀಠದಲ್ಲಿ ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರ.
ಸರ್ವರಿಗೂ ಕನಕ ಜಯಂತಿಯ ಶುಭಾಶಯಗಳು. ದಾಸ ಶ್ರೇಷ್ಠರಾದ ಕನಕದಾಸರ ಜಯಂತಿ ಆಚರಿಸುವುದು ನಮ್ಮೆಲ್ಲರ ಹೆಮ್ಮೆ. ಕನಕಧಾಮದಲ್ಲಿ ಈಶ್ವರಾನಂದಪುರಿ ಸ್ವಾಮೀಜಿ ಅವರ ನೇತೃತ್ವದಲ್ಲಿ ಕನಕ ಜಯಂತ್ಯುತ್ಸವ ಪ್ರತಿ ವರ್ಷ ವಿಭಿನ್ನ ಹಾಗೂ ವಿಶೇಷವಾಗಿ ಅತ್ಯಂತ ವಿಜೃಂಭಣೆಯಿಂದ ನಡೆಯುತ್ತಿದೆ.
– ಶಿವರಾಜ್ ಕುಮಾರ್ ಡಿ. ಅರ್ (ಶಿವು ಮಠ), ಬಿಜೆಪಿ ಮುಖಂಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT