ಹೊಸದುರ್ಗದ ಕೆಲ್ಲೋಡಿನ ಕನಕ ಗುರುಪೀಠದಲ್ಲಿ ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರ.
ಸರ್ವರಿಗೂ ಕನಕ ಜಯಂತಿಯ ಶುಭಾಶಯಗಳು. ದಾಸ ಶ್ರೇಷ್ಠರಾದ ಕನಕದಾಸರ ಜಯಂತಿ ಆಚರಿಸುವುದು ನಮ್ಮೆಲ್ಲರ ಹೆಮ್ಮೆ. ಕನಕಧಾಮದಲ್ಲಿ ಈಶ್ವರಾನಂದಪುರಿ ಸ್ವಾಮೀಜಿ ಅವರ ನೇತೃತ್ವದಲ್ಲಿ ಕನಕ ಜಯಂತ್ಯುತ್ಸವ ಪ್ರತಿ ವರ್ಷ ವಿಭಿನ್ನ ಹಾಗೂ ವಿಶೇಷವಾಗಿ ಅತ್ಯಂತ ವಿಜೃಂಭಣೆಯಿಂದ ನಡೆಯುತ್ತಿದೆ.