ಮದಕರಿನಾಯಕ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷ ಡಿ.ಗೋಪಾಲಸ್ವಾಮಿ ನಾಯಕ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ರಾಜ್ಯ ನಿರ್ದೇಶಕಿ ಗಾಯತ್ರಿ ಶಿವರಾಂ ಇದ್ದರು. ರಂಗಕರ್ಮಿ ಕೆ.ಪಿ.ಎಂ.ಗಣೇಶಯ್ಯ, ಕಲಾವಿದರಾದ ಆಯಿತೋಳು ವೀರೂಪಾಕ್ಷಪ್ಪ, ಚಂದ್ರಪ್ಪ, ಗಂಗಾಧರ್, ಹೇಮಂತ್, ನುಂಕೇಶ್, ಹರೀಶ್ ಅವರು ಕನ್ನಡ ಗೀತೆಗಳ ಗಾಯನ ನಡೆಸಿಕೊಟ್ಟರು. ಶಿವಣ್ಣ ಮತ್ತು ತಂಡದವರು ಗೊರವರ ಕುಣಿತ ಪ್ರದರ್ಶಿಸಿದರು.