ಟಿ.ಎ.ಶರವಣ ಮಾತನಾಡಿ, ‘ವಿಶ್ವಕರ್ಮ ಸಮುದಾಯಕ್ಕೆ ಸೇರಿದ ರಘು ಆಚಾರ್ ಅವರನ್ನು ಕಾಂಗ್ರೆಸ್ ನಿರ್ಲಕ್ಷ್ಯ ಮಾಡಿದೆ. ಈ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಸಿಗುತ್ತಿಲ್ಲ. ಅವರಿಗೆ ಆಗಿರುವ ಅನ್ಯಾಯ ಗಮನಕ್ಕೆ ಬಂದಿದೆ. ಅವರನ್ನು ಪಕ್ಷಕ್ಕೆ ಆಹ್ವಾನಿಸಲು ಮನೆಗೆ ಬಂದಿದ್ದೆ. ಬೇಷರತ್ತ ಆಗಿ ಜೆಡಿಎಸ್ ಸೇರಲು ಒಪ್ಪಿದ್ದಾರೆ. ಬೆಂಗಳೂರಿನ ಜೆ.ಪಿ.ಭವನದಲ್ಲಿ ಪಕ್ಷ ಸೇರ್ಪಡೆಗೆ ಆಗಲಿದ್ದಾರೆ’ ಎಂದು ಮಾಹಿತಿ ನೀಡಿದರು.