ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಜೆಟ್‌ | ಚಿತ್ರದುರ್ಗ ಜಿಲ್ಲೆಯ ಜನರಿಗೆ ‘ಆಶಾಕಿರಣ’ದ ಸಮಾಧಾನ

Published : 8 ಜುಲೈ 2023, 8:15 IST
Last Updated : 8 ಜುಲೈ 2023, 8:15 IST
ಫಾಲೋ ಮಾಡಿ
Comments
ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸುವುದಾಗಿ ಘೋಷಣೆ ಮಾಡಿ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯನ್ನು ಸಿದ್ದರಾಮಯ್ಯ ಈಡೇರಿಸಿದ್ದಾರೆ. ಕೃಷಿ ಶಿಕ್ಷಣ ಆರೋಗ್ಯ ಕ್ಷತ್ರಕ್ಕೆ ಒತ್ತು ನೀಡಲಾಗಿದೆ.
ಬಿ.ಎನ್‌.ಚಂದ್ರಪ್ಪ, ಕಾರ್ಯಾಧ್ಯಕ್ಷ ಕೆಪಿಸಿಸಿ
ನೂತನ ಬಜೆಟ್‌ನಿಂದ ಜಿಲ್ಲೆಗೆ ಯಾವುದೇ ಪ್ರಯೋಜನ ಇಲ್ಲ. ‘ಗ್ಯಾರಂಟಿ’ ಅನುಷ್ಠಾನಕ್ಕೆ ದೊಡ್ಡ ಮೊತ್ತ ನೀಡಲಾಗಿದೆ. ರಾಜ್ಯದ ಸಾಲ ಇನ್ನಷ್ಟು ಹೆಚ್ಚಾಗಲಿದೆ. ರಾಜ್ಯವನ್ನು ವಿನಾಶದತ್ತ ಕೊಂಡೊಯ್ಯುವ ಬಜೆಟ್.
ಎಂ.ಜಯಣ್ಣ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ, ಹಿರಿಯೂರು
ಯಾವೊಂದು ಸಮುದಾಯಗಳಿಗೂ ಅನ್ಯಾಯ ಆಗದಂತೆ ಅನುದಾನ ಹಂಚಿಕೆ ಮಾಡಲಾಗಿದೆ. ಅನುದಾನ ಹಂಚಿಕೆ ಆದಾಯ ಕ್ರೋಢೀಕರಣ ಸಿದ್ದರಾಮಯ್ಯ ಅವರ ವಿತ್ತ ಜ್ಞಾನಕ್ಕೆ ಸಾಕ್ಷಿಯಾಗಿದೆ.
ಎಚ್‌.ಆಂಜನೇಯ, ಮಾಜಿ ಸಚಿವ ಹೊಳಲ್ಕೆರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT