‘ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ರೈತರು ರಾಸಾಯನಿಕ ಗೊಬ್ಬರ, ಔಷಧ, ಬಿತ್ತನೆ ಬೀಜಕ್ಕೆ ಅಲೆಯುವುದನ್ನು ತಪ್ಪಿಸಿ ರೈತರ ಮನೆ ಬಾಗಿಲಿಗೆ ಅದನ್ನು ಪೂರೈಸಲಾಗುವುದು. ಹಿರಿಯೂರಿನಲ್ಲಿ ಮಹಿಳೆಯರಿಗಾಗಿ ಗಾರ್ಮೆಂಟ್ಸ್ ಕಾರ್ಖಾನೆಗಳನ್ನು ತೆರೆದು ₹ 15 ಕೋಟಿ ವೆಚ್ಚದಲ್ಲಿ ತರಬೇತಿ ಸಂಸ್ಥೆ ಸ್ಥಾಪಿಸುವ ಉದ್ದೇಶವನ್ನು ಹೊಂದಲಾಗಿದೆ’ ಎಂದರು.