ಪ್ರಧಾನಮಂತ್ರಿ ಪೋಷಣ್ ನಿರ್ಮಾಣ ಯೋಜನೆಯ ಸಹಾಯಕ ನಿರ್ದೇಶಕ ತಿಪ್ಪೇಸ್ವಾಮಿ, ಶಿಕ್ಷಕರ ಸಂಘದ ನಿರ್ದೇಶಕ ಆರ್. ಸದಾಶಿವಯ್ಯ ಮಾತನಾಡಿದರು. ಶಿಕ್ಷಣ ಸಂಯೋಜಕ ಈರಸ್ವಾಮಿ, ಬಿ.ಎಚ್. ತಿಪ್ಪೇರುದ್ರಪ್ಪ, ಪ್ರೌಢಶಾಲಾ ಮುಖ್ಯಶಿಕ್ಷಕರಾದ ಡಿ.ಎಸ್. ಪಾಲಯ್ಯ, ಡಾ.ಆರ್. ಮಂಜುಳ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಜಗದೀಶ್, ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಕೆ. ಲಿಂಗರಾಜ್, ಆರ್. ಈಶ್ವರಪ್ಪ, ಸಿ. ಹನುಮಂತಪ್ಪ, ಜಿ. ಪಾಲಯ್ಯ, ಜಗನ್ನಾಥ್, ರಮೇಶ್, ಉಮಾ, ರೂಪ ಇದ್ದರು.