ಏಳು ಸುತ್ತಿನ ಕೋಟೆ ಚಂದ್ರವಳ್ಳಿ ಐತಿಹಾಸಿಕವಾಗಿ ಅತ್ಯಂತ ಪ್ರಸಿದ್ಧಿ ಪಡೆದಿವೆ. ನಾಡಿನ ಪ್ರಸಿದ್ಧ ಪ್ರವಾಸಿ ತಾಣಗಳ ಮಹತ್ವವನ್ನು ಸಾರುವಂತಾಗಲು ಕೆಎಸ್ಟಿಡಿಸಿ ನಿರಂತರವಾಗಿ ಹೊಸ ಯೋಜನೆಗಳನ್ನು ಹಮ್ಮಿಕೊಳ್ಳುವಲ್ಲಿ ನಿರತವಾಗಿದೆ. ಇದು ಕೇವಲ ಪ್ರವಾಸ ಮಾತ್ರವಲ್ಲ ಇದರಿಂದ ಸ್ಥಳೀಯರಿಗೆ ಉದ್ಯೋಗ ವ್ಯಾಪಾರ ವಾಣಿಜ್ಯಕ್ಕೆ ಉತ್ತೇಜನ ದೊರಕಲಿದೆ.
ಪ್ರಶಾಂತ್ ಕುಮಾರ್ ಮಿಶ್ರಾ ವ್ಯವಸ್ಥಾಪಕ ನಿರ್ದೇಶಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ದಿ ನಿಗಮ