ಮಂಗಳವಾರ, 5 ಆಗಸ್ಟ್ 2025
×
ADVERTISEMENT
ADVERTISEMENT

ಚಿತ್ರದುರ್ಗ: ಸರ್ಕಾರಿ ಕಚೇರಿಗಳಲ್ಲಿ ಸ್ವಚ್ಛತೆ ಮರೀಚಿಕೆ

ಆವರಣದಲ್ಲಿ ಬಿದ್ದಿರುವ ಕಸದ ರಾಶಿ – ಖಾಸಗಿ ಕಟ್ಟಡದಲ್ಲೇ ಅದೇ ಸ್ಥಿತಿ
Published : 4 ಆಗಸ್ಟ್ 2025, 6:57 IST
Last Updated : 4 ಆಗಸ್ಟ್ 2025, 6:57 IST
ಫಾಲೋ ಮಾಡಿ
Comments
ಅನೈರ್ಮಲ್ಯ ತಾಣವಾಗಿರುವ ಚಿತ್ರದುರ್ಗದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕಚೇರಿ ಆವರಣ
ಅನೈರ್ಮಲ್ಯ ತಾಣವಾಗಿರುವ ಚಿತ್ರದುರ್ಗದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕಚೇರಿ ಆವರಣ
ಚಿಕ್ಕಜಾಜೂರಿನ ಎಪಿಎಂಸಿ ಉಪ ಮಾರುಕಟ್ಟೆಯಲ್ಲಿ ಬಿದ್ದಿರುವ ಕಸದ ರಾಶಿ
ಚಿಕ್ಕಜಾಜೂರಿನ ಎಪಿಎಂಸಿ ಉಪ ಮಾರುಕಟ್ಟೆಯಲ್ಲಿ ಬಿದ್ದಿರುವ ಕಸದ ರಾಶಿ
ಹಿರಿಯೂರು ತಾಲ್ಲೂಕು ಕಚೇರಿ ಆವರಣದಲ್ಲಿ ದ್ವಿಚಕ್ರ ವಾಹನ ಅಡ್ಡಾದಿಡ್ಡಿ ನಿಲ್ಲಿಸಿರುವುದು
ಹಿರಿಯೂರು ತಾಲ್ಲೂಕು ಕಚೇರಿ ಆವರಣದಲ್ಲಿ ದ್ವಿಚಕ್ರ ವಾಹನ ಅಡ್ಡಾದಿಡ್ಡಿ ನಿಲ್ಲಿಸಿರುವುದು
ಜಿಲ್ಲಾ ಕೇಂದ್ರ ಸರ್ಕಾರಿ ಕಚೇರಿ ಆವರಣಗಳು ಸ್ಛಚ್ಛತೆಯಿಂದ ದೂರವಾಗಿವೆ. ನಿತ್ಯ ಒಂದಿಲ್ಲೊಂದು ಕೆಲಸಕ್ಕೆ ಬರುವ ಜನರು ಅನೈರ್ಮಲ್ಯ ವಾತಾವರಣ ಕಂಡು ಬೇಸರಿಸಿಕೊಳ್ಳುತ್ತಿದ್ದಾರೆ. ಅಧಿಕಾರಿಗಳು ಇತ್ತ ಗಮನಹರಿಸಿ ಸ್ವಚ್ಛತೆಗೆ ಕ್ರಮವಹಿಸಬೇಕು.
ಎಚ್‌.ಕೆ.ಎಸ್‌.ಸ್ವಾಮಿ ಪರಿಸರವಾದಿ
ಗ್ರಾಮದ ಸರ್ಕಾರಿ ಕಚೇರಿಗಳಲ್ಲಿ ಸ್ವಚ್ಛತೆ ದೂರವಾಗಿದೆ. ಗ್ರಾಮ ಪಂಚಾಯಿತಿ ಆವರಣದ ಸುತ್ತಮುತ್ತಲ ಪ್ರದೇಶ ನೀರು ನಿಲ್ಲುವ ತಾಣವಾಗಿದೆ. ಕೂಡಲೇ ಸಂಬಂಧಪಟ್ಟವರು ಕ್ರಮವಹಿಸಬೇಕು.
ರುದ್ರೇಶ್‌ ಗೂಡಂಗಡಿ ಮಾಲೀಕ
ಚಿಕ್ಕಜಾಜೂರಿನ ಕೃಷಿ ಉಪ ಮಾರುಕಟ್ಟೆ ರೈತರಿಗೆ ರೋಗ ತರುವ ತಾಣವಾಗಿ ಮಾರ್ಪಟ್ಟಿದೆ. ಕಸದ ರಾಶಿ ತ್ಯಾಜ್ಯ ಬಿದ್ದಿರುವ ಕಾರಣ ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ.
ಎಂ.ಜಿ. ಪ್ರಭುದೇವ್‌ ರೈತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT