ಕೋಟೆ ಆವರಣದಲ್ಲಿ ನಿರ್ಮಾಣ ಹಂತದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ
ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಜಲಾಶಯದ ಬಳಿ ಪ್ರವಾಸಿಗರಿಗೆ ನಿರ್ಮಿಸಿರುವ ವಸತಿ ಗೃಹಗಳ ದುಃಸ್ಥಿತಿ
ಸೌಲಭ್ಯ ವಂಚಿತ ರಾಮದುರ್ಗ ಬಳಿಯ ಹೊಸಗುಡ್ಡ

ಅನೇಕ ಕೌತುಕದ ಕೋಟೆಯು ಮೂಲಸೌಲಭ್ಯದಿಂದ ವಂಚಿತವಾಗಿದೆ. ಹನಿ ನೀರಿಗೂ ಪರದಾಡುವ ಸ್ಥಿತಿಯಿದೆ. ಹಂಪಿ ಮಾದರಿಯಲ್ಲಿ ಅಭಿವೃದ್ಧಿ ಮಾಡಿದರೆ ಪ್ರವಾಸಿಗರಿಗೆ ಹೆಚ್ಚು ಅನುಕೂಲವಾಗುತ್ತದೆ.
ಚಂದ್ರಕಾಂತ್ ಪ್ರವಾಸಿಗಮೊಳಕಾಲ್ಮುರು ತಾಲ್ಲೂಕಿನ ಐತಿಹಾಸಿಕ ಅಶೋಕನ ಶಾಸನ

ಮಹಿಳಾ ಪ್ರವಾಸಿಗರು ಇನ್ನಿಲ್ಲದ ಸಮಸ್ಯೆ ಅನುಭವಿಸುವಂತಾಗಿದೆ. ಶೌಚಾಲಯ ವ್ಯವಸ್ಥೆ ಇಲ್ಲದಿರುವುದು ನಿಜಕ್ಕೂ ದುರಂತ. ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕಿದೆ.
ರೋಹಿಣಿ ಪ್ರವಾಸಿಗರು
ಪ್ರವಾಸೋದ್ಯಮ ಇಲಾಖೆ ನಿರ್ಲಕ್ಷ್ಯದಿಂದಾಗಿ ಜಿಲ್ಲೆಯ ಜನರಿಗೂ ಮೊಳಕಾಲ್ಮುರಿನ ಐತಿಹ್ಯ ಸ್ಥಳಗಳ ಮಾಹಿತಿ ಸರಿಯಾಗಿ ದೊರೆಯುತ್ತಿಲ್ಲ. ಇದರಿಂದ ಪ್ರವಾಸಿಗಳು ಬರಲು ಸಾಧ್ಯವಾಗುತ್ತಿಲ್ಲ.
ರಾಜಾಶ್ರೀಧರ ನಾಯಕ ಸಾಹಿತಿ ಮೊಳಕಾಲ್ಮುರು