ಚಿತ್ರಚದುರ್ಗ ನಗರದ ಇಂದಿರಾ ಕ್ಯಾಂಟೀನ್ಗಳಲ್ಲಿ ಆಹಾರದ ಗುಣಮಟ್ಟ ಸ್ವಚ್ಛತೆ ಮೂಲಸೌಲಭ್ಯದ ಬಗ್ಗೆ ದೂರುಗಳು ಕೇಳಿ ಬಂದಿವೆ. ಈ ಬಗ್ಗೆ ಕ್ರಮ ವಹಿಸಿ ಸಮಸ್ಯೆ ಬಗೆಹರಿಸಲಾಗುತ್ತದೆಬಿ.ಎನ್.ಸುಮಿತಾ ಅಧ್ಯಕ್ಷೆ ನಗರಸಭೆ
ಕ್ಯಾಂಟೀನ್ನಲ್ಲಿ ಶುದ್ಧ ಕುಡಿಯುವ ನೀರಿಲ್ಲ. ಇತ್ತೀಚಿಗೆ ಉಪಾಹಾರ ಊಟ ಬೇಗ ಖಾಲಿಯಾಗುತ್ತಿದೆ. ಕಡಿಮೆ ದರಕ್ಕೆ ನೀಡುತ್ತಾರೆ ಎಂದು ನಾವು ಯಾವುದನ್ನೂ ಪ್ರಶ್ನಿಸುವುದಿಲ್ಲಲೋಕೇಶ್ ಗ್ರಾಹಕ ಚಿತ್ರದುರ್ಗ
6 ತಿಂಗಳಿಂದ ಇಂದಿರಾ ಕ್ಯಾಂಟೀನ್ ನಿರ್ಮಾಣ ಕಾಮಗಾರಿ ಸ್ಥಗಿತವಾಗಿದ್ದು ಕಡಿಮೆ ಹಣದಲ್ಲಿ ಹಸಿವು ನೀಗಿಸಿಕೊಳ್ಳುವ ನಿರೀಕ್ಷೆಯಲ್ಲಿರುವ ಸಾವಿರಾರು ಬಡವರು ಕೂಲಿಕಾರ್ಮಿಕರ ಆಸೆಗೆ ತಣ್ಣೀರು ಎರಚಿದಂತಾಗಿದೆಎನ್.ಸಿ.ತಿಪ್ಪೇಸ್ವಾಮಿ ಉಪಾಧ್ಯಕ್ಷ ಕಟ್ಟಡ ಕಾರ್ಮಿಕರ ಸಂಘ ನಾಯಕನಹಟ್ಟಿ
ಸ್ಥಳಿಯ ಪ್ರಭಾವಿ ವ್ಯಕ್ತಿಗಳು ಇಂದಿರಾ ಕ್ಯಾಂಟೀನ್ ಮುಂದೆ ಗೂಡಂಗಂಡಿಗಳನ್ನು ತೆರೆದಿದ್ದಾರೆ. ಅಕ್ರಮವಾಗಿ ತಲೆ ಎತ್ತಿರುವ ಅಂಗಡಿಗಳನ್ನು ತೆರವುಗೊಳಿಸುವಲ್ಲಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ವಿಫಲರಾಗಿದ್ದಾರೆಬಿ.ಟಿ.ಪ್ರಕಾಶ್ ಅಧ್ಯಕ್ಷರು ರಾಷ್ಟ್ರೀಯ ಕಿಸಾನ್ ಸಂಘ ನಾಯಕನಹಟ್ಟಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.