ಸೋಮವಾರ, 15 ಡಿಸೆಂಬರ್ 2025
×
ADVERTISEMENT
ADVERTISEMENT

ಚಿತ್ರದುರ್ಗ | ಅಭಿವೃದ್ಧಿಗೆ ಗ್ರಹಣ; ನನಸಾಗದ ಸುಂದರ ಕೆರೆಯ ಕನಸು

ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ 2 ಪ್ರಮುಖ ಕೆರೆಗಳಿಗೆ ತ್ಯಾಜ್ಯ ಸೇರ್ಪಡೆ; ದುರ್ವಾಸನೆಯಿಂದ ಕಂಗಾಲಾದ ಆಸುಪಾಸಿನ ಜನ
Published : 15 ಡಿಸೆಂಬರ್ 2025, 4:22 IST
Last Updated : 15 ಡಿಸೆಂಬರ್ 2025, 4:22 IST
ಫಾಲೋ ಮಾಡಿ
Comments
ಚಿತ್ರದುರ್ಗದ ಮಲ್ಲಾಪುರ ಕೆರೆಯ ಅಭಿವೃದ್ಧಿ ಕಾಮಗಾರಿ ಅರ್ಧಕ್ಕೆ ನಿಂತು ಹೋಗಿರುವುದು
ಚಿತ್ರದುರ್ಗದ ಮಲ್ಲಾಪುರ ಕೆರೆಯ ಅಭಿವೃದ್ಧಿ ಕಾಮಗಾರಿ ಅರ್ಧಕ್ಕೆ ನಿಂತು ಹೋಗಿರುವುದು
ನಗರ ಪಟ್ಟಣ ವ್ಯಾಪ್ತಿಯಲ್ಲಿರುವ ಕೆರೆಗಳ ಅಭಿವೃದ್ಧಿಗೆ ಸಣ್ಣ ನೀರಾವರಿ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳ ಮೂಲಕ ಕ್ರಮ ವಹಿಸಲಾಗುವುದು. ಈಗಾಗಲೇ ಸ್ಥಗಿತಗೊಂಡಿರುವ ಕಾಮಗಾರಿಗಳ ಮಾಹಿತಿ ಪಡೆಯಲಾಗುವುದು
-ಟಿ.ವೆಂಕಟೇಶ್‌, ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT