ಮಂಗಳವಾರ, 7 ಅಕ್ಟೋಬರ್ 2025
×
ADVERTISEMENT
ADVERTISEMENT

ಕಾನೂನು ತೊಡಕು ನಿವಾರಿಸಿ ಹಕ್ಕುಪತ್ರ ನೀಡಿ: ಭೂಮಿ ಮಂಜೂರಾತಿಗೆ ಪ್ರತಿಭಟನೆ

ಭೂಮಿ ಮತ್ತು ವಸತಿ ಹೋರಾಟ ಸಮಿತಿ ಆಗ್ರಹ
Published : 7 ಅಕ್ಟೋಬರ್ 2025, 6:24 IST
Last Updated : 7 ಅಕ್ಟೋಬರ್ 2025, 6:24 IST
ಫಾಲೋ ಮಾಡಿ
Comments
ಸರ್ಕಾರಕ್ಕೆ ಇಚ್ಚಾಶಕ್ತಿಯಿಲ್ಲದ ಕಾರಣ ಸಾಗುವಳಿದಾರರಿಗೆ ಹಕ್ಕುಪತ್ರ ಸಿಕ್ಕಿಲ್ಲ. ರಾಜ್ಯದಲ್ಲಿ 45 ಲಕ್ಷ ಬಗರ್‌ಹುಕುಂ ಸಾಗುವಳಿದಾರರು ಹಕ್ಕುಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದು ಕೇವಲ 14 ಲಕ್ಷ ಸಾಗುವಳಿ ಪತ್ರಕ್ಕೆ ಅನುಮೋದನೆ ನೀಡಲಾಗಿದೆ
ಜೆ.ಯಾದವರೆಡ್ಡಿ ಅಧ್ಯಕ್ಷ ಸ್ವರಾಜ್‌ ಇಂಡಿಯಾ ಜಿಲ್ಲಾ ಘಟಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT