ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸದುರ್ಗ: ಬೋನಿಗೆ ಬಿದ್ದ ಚಿರತೆ

Last Updated 7 ಜನವರಿ 2020, 5:20 IST
ಅಕ್ಷರ ಗಾತ್ರ

ಚಿತ್ರದುರ್ಗ: ಹೊಸದುರ್ಗ ಪಟ್ಟಣದ ಹೊರವಲಯದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.

ಪಟ್ಟದ ಕುಂಚಿಟಿಗ ಮಠದ ಸಮೀಪ ಹಲವು ದಿನಗಳಿಂದ ಚಿರತೆ ಕಾಣಿಸಿಕೊಂಡಿತ್ತು. ಇದರಿಂದ ಜನರಲ್ಲಿ ಆತಂಕ ಸೃಷ್ಟಿ ಆಗಿತ್ತು.

ಚಿರತೆ ಸೆರೆಗೆ ಅರಣ್ಯ ಇಲಾಖೆ ಮೂರು ದಿನಗಳ ಹಿಂದೆ ಬೋನು ಇಟ್ಟಿತ್ತು. ಸೋಮವಾರ ರಾತ್ರಿ ಚಿರತೆ ಬೋನಿನಲ್ಲಿ ಸೆರೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT