ತಿರುಪತಿ ಗುರುವಾರ ಲಂಚದ ಹಣವನ್ನು ಪಡೆಯುತ್ತಿದ್ದಾಗ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಲಂಚದ ರೂಪದಲ್ಲಿ ಪಡೆದ ಹಣವನ್ನು ಜಪ್ತಿ ಮಾಡಿದ್ದಾರೆ. ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎನ್.ವಾಸುದೇವರಾಮ್ ಮಾರ್ಗದರ್ಶನದಲ್ಲಿ ಈ ದಾಳಿ ನಡೆದಿದ್ದು, ತನಿಖೆಯ ಹೊಣೆಯನ್ನು ಡಿವೈಎಸ್ಪಿ ಎನ್.ಮೃತ್ಯುಂಜಯ ಅವರಿಗೆ ವಹಿಸಲಾಗಿದೆ