‘ಮದಕರಿನಾಯಕರ ಜನಪರ ಆಡಳಿತ, ಶೌರ್ಯ, ಪರಾಕ್ರಮ, ತ್ಯಾಗ ಬಲಿದಾನಕ್ಕೆ ಎಲ್ಲಿಯೂ ಧಕ್ಕೆ ಉಂಟಾಗದ ರೀತಿಯಲ್ಲಿ ಚಿತ್ರ ನಿರ್ಮಿಸಬೇಕು. ವಂಶಸ್ಥರನ್ನು ಭೇಟಿಯಾಗಿ ಅವರಿಂದ ಮಾಹಿತಿ ಪಡೆದು ಬಳಸಿಕೊಳ್ಳಬೇಕು. ಸುದೀಪ್ ಈ ಪಾತ್ರದಲ್ಲಿ ಕಾಣಿಸಿಕೊಳ್ಳಬೇಕು ಎಂಬುದು ನಮ್ಮ ಒತ್ತಾಯವಲ್ಲ. ಸಿನಿಮಾದಲ್ಲಿ ಯಾರೇ ಅಭಿನಯಿಸಲಿ ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಸತ್ಯಕ್ಕೆ ಹತ್ತಿರವಾದ ಶೈಲಿಯಲ್ಲಿ ಸಿನಿಮಾ ಮೂಡಿಬರಬೇಕು’ ಎಂದು ಆಗ್ರಹಿಸಿದರು.