ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಶಾಂತವೀರ ಸ್ವಾಮೀಜಿ, ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ, ಪುಣ್ಯಾನಂದ ಸ್ವಾಮೀಜಿ, ಸರದಾರ್ ಸೇವಾಲಾಲ್ ಸ್ವಾಮೀಜಿ, ಶಿವಲಿಂಗದ ಸ್ವಾಮೀಜಿ, ಬ್ರಹ್ಮನಿಷ್ಠಾನಂದ ಸ್ವಾಮೀಜಿ, ವಿಶ್ವ ಹಿಂದೂ ಪರಿಷತ್ ಪ್ರಮುಖ್ ರಾಮಮೂರ್ತಿ, ಸಂಸದ ಎ.ನಾರಾಯಣಸ್ವಾಮಿ, ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಭಾಗವಹಿಸಿದ್ದಾರೆ.