ರಾಷ್ಟ್ರಪತಿ ಪದಕ ಪುರಸ್ಕೃತ ಸಿಪಿಐ ಬಾಲಚಂದ್ರ ನಾಯಕ್ ಅವರನ್ನು ಸನ್ಮಾನಿಸಲಾಯಿತು. ಗೋಲಗೇರಿ ವಿರಕ್ತಮಠದ ಸಿದ್ಧಲಿಂಗ ಸ್ವಾಮೀಜಿ, ಹಾವೇರಿಯ ಬಸವಶಾಂತಲಿಂಗ ಸ್ವಾಮೀಜಿ, ಅಗಡಿ ಪ್ರಭುಸ್ವಾಮಿ ಮಠದ ಗುರುಸಿದ್ಧ ಸ್ವಾಮೀಜಿ, ಹನುಮಲಿ ಷಣ್ಣುಖಪ್ಪ, ನಿವೃತ್ತ ಎಂಜಿನಿಯರ್ ಜಿ.ಆರ್. ಮಲ್ಲೇಶಪ್ಪ, ಕೆಇಬಿ ಷಣ್ಮುಖಪ್ಪ, ಎಂ.ಟಿ. ಮಲ್ಲಿಕಾರ್ಜುನಸ್ವಾಮಿ, ಪೈಲ್ವಾನ್ ತಿಪ್ಪೇಸ್ವಾಮಿ ಇದ್ದರು.