ನಗರಸಭೆ ಅಧ್ಯಕ್ಷೆ ತಿಪ್ಪಮ್ಮ ವೆಂಕಟೇಶ್, ಎಐಟಿಯುಸಿ ರಾಜ್ಯ ಕಾರ್ಯದರ್ಶಿ ಶಿವಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿಜಿ.ಸಿ.ಸುರೇಶ್ ಬಾಬು, ಮುಖಂಡರಾದ ಎಸ್.ಸಿ.ಕುಮಾರ್, ಜಾಫರ್ ಷರೀಫ್, ಭಾಗ್ಯಮ್ಮ ಉಮಾಪತಿ, ಎಪಿಎಂಸಿ ಹಮಾಲರ ಸಂಘದ ಅಧ್ಯಕ್ಷ ಬಸವರಾಜ್, ಎಐಕೆಎಸ್ ಅಧ್ಯಕ್ಷ ದೊಡ್ಡ ಉಳ್ಳಾರ್ತಿ ಕರಿಯಣ್ಣ,ಸತ್ಯಕೀರ್ತಿ, ಭಾಗ್ಯಮ್ಮ, ಜಮುನಾಬಾಯಿ ಇದ್ದರು.