ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸಿದರು. ಲೋಕಸಭಾ ಚುನಾವಣೆಯಲ್ಲಿ ದೇವೇಗೌಡ ಅವರನ್ನು ಸೋಲಿಸಿದರು. ಪುಕ್ಕಟೆ ಪ್ರಚಾರ ಗಿಟ್ಟಿಸಿಕೊಳ್ಳಲು ಹಾಗೂ ರಾಜಕೀಯ ಅಸ್ಥಿತ್ವಕ್ಕೆ ಮಾತನಾಡುತ್ತಿರುವ ಅವರಿಗೆ ನೈತಿಕತೆ ಇದೆಯೇ ಎಂದು ಪ್ರಶ್ನಿಸಿದರು.