<p><strong>ಧರ್ಮಪುರ:</strong> ಸಾರ್ವಜನಿಕ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸರ್ಕಾರದ ಆಸ್ತಿಯನ್ನು ಸಂರಕ್ಷಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ತಿಳಿಸಿದರು.</p>.<p>ಸಮೀಪದ ಕೃಷ್ಣಾಪುರದಲ್ಲಿ ₹20 ಲಕ್ಷ ಅನುದಾನದಡಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.</p>.<p>ಅಂಬೇಡ್ಕರ್ ಚಿಂತನೆ ಮತ್ತು ಆದರ್ಶಗಳನ್ನು ಯುವ ಪೀಳಿಗೆ ಅನುಸರಿಸಬೇಕು. ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು ಎಂದರು.</p>.<p>ಧರ್ಮಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೂರ್ ಜಾನ್, ನಾಗರತ್ನಮ್ಮ, ಜ್ಯೋತಿ, ಲಕ್ಷ್ಮಿದೇವಿ, ಎಸ್.ಆರ್.ತಿಪ್ಪೇಸ್ವಾಮಿ, ಕೃಷ್ಣ, ಗೌಡಪ್ಪ, ನಾಗಣ್ಣ, ಈರಲಿಂಗೇಗೌಡ, ನೌಷದ್ ಖಾನ್, ಹನುಮಂತರಾಯ, ಜಯರಾಮ್, ಅಮಾನುಲ್ಲಾ, ಅಸ್ಲಾಂ ಖಾನ್, ಬಸವರಾಜು, ಎಚ್.ರಾಜು, ಲಕ್ಷ್ಮಣ, ದೇವೇಂದ್ರಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧರ್ಮಪುರ:</strong> ಸಾರ್ವಜನಿಕ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸರ್ಕಾರದ ಆಸ್ತಿಯನ್ನು ಸಂರಕ್ಷಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ತಿಳಿಸಿದರು.</p>.<p>ಸಮೀಪದ ಕೃಷ್ಣಾಪುರದಲ್ಲಿ ₹20 ಲಕ್ಷ ಅನುದಾನದಡಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.</p>.<p>ಅಂಬೇಡ್ಕರ್ ಚಿಂತನೆ ಮತ್ತು ಆದರ್ಶಗಳನ್ನು ಯುವ ಪೀಳಿಗೆ ಅನುಸರಿಸಬೇಕು. ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು ಎಂದರು.</p>.<p>ಧರ್ಮಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೂರ್ ಜಾನ್, ನಾಗರತ್ನಮ್ಮ, ಜ್ಯೋತಿ, ಲಕ್ಷ್ಮಿದೇವಿ, ಎಸ್.ಆರ್.ತಿಪ್ಪೇಸ್ವಾಮಿ, ಕೃಷ್ಣ, ಗೌಡಪ್ಪ, ನಾಗಣ್ಣ, ಈರಲಿಂಗೇಗೌಡ, ನೌಷದ್ ಖಾನ್, ಹನುಮಂತರಾಯ, ಜಯರಾಮ್, ಅಮಾನುಲ್ಲಾ, ಅಸ್ಲಾಂ ಖಾನ್, ಬಸವರಾಜು, ಎಚ್.ರಾಜು, ಲಕ್ಷ್ಮಣ, ದೇವೇಂದ್ರಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>