<p><strong>ಹಿರಿಯೂರು:</strong> ‘ಪರಿಶಿಷ್ಟ ಜಾತಿ– ಪಂಗಡದವರು, ಹಿಂದುಳಿದವರು, ಅಲ್ಪಸಂಖ್ಯಾತರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಸದಾ ಬದ್ಧವಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಹೇಳಿದರು. </p>.<p>ತಾಲ್ಲೂಕಿನ ಕಸ್ತೂರಿರಂಗಪ್ಪನಹಳ್ಳಿ ಗ್ರಾಮದ ಎ.ಕೆ. ಕಾಲೊನಿಯಲ್ಲಿ ಭಾನುವಾರ ರಾತ್ರಿ ಸಿ.ಸಿ. ರಸ್ತೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. </p>.<p>‘ಸರ್ಕಾರದಲ್ಲಿ ಅಭಿವೃದ್ಧಿ ಕಾಮಗಾರಿಗೆ ಅನುದಾನದ ಕೊರತೆ ಇಲ್ಲ. ಹಿರಿಯೂರು ಕ್ಷೇತ್ರದಲ್ಲಿ 2018ರಿಂದ ಅಧಿಕಾರದಲ್ಲಿದ್ದ ಬಿಜೆಪಿ ಅವಧಿಯಲ್ಲಿ ಅಭಿವೃದ್ಧಿಯನ್ನು ಕಡೆಗಣಿಸಲಾಗಿತ್ತು. ಇದೀಗ ಎರಡೂವರೆ ವರ್ಷದಿಂದ ಗರಿಷ್ಠ ಮಟ್ಟದ ಅನುದಾನವನ್ನು ಕ್ಷೇತ್ರಕ್ಕೆ ತರುವ ಮೂಲಕ ಮತ್ತೆ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ’ ಎಂದು ಸಚಿವರು ತಿಳಿಸಿದರು. </p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ಕಂದಿಕೆರೆ ಸುರೇಶ್ ಬಾಬು, ಜ್ಞಾನೇಶ್, ಗುರುಪ್ರಸಾದ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಅನುಸೂಯಮ್ಮ, ಸದಸ್ಯ ಸುರೇಶ್ ಗೌಡ, ಶಂಕರಲಿಂಗಯ್ಯ, ಬೋರನಕುಂಟೆ ಜೀವೇಶ್, ರಾಮಯ್ಯ, ರವಿಯಾದವ್, ಸುರೇಶ್, ಗಿರಿಜಮ್ಮ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು:</strong> ‘ಪರಿಶಿಷ್ಟ ಜಾತಿ– ಪಂಗಡದವರು, ಹಿಂದುಳಿದವರು, ಅಲ್ಪಸಂಖ್ಯಾತರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಸದಾ ಬದ್ಧವಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಹೇಳಿದರು. </p>.<p>ತಾಲ್ಲೂಕಿನ ಕಸ್ತೂರಿರಂಗಪ್ಪನಹಳ್ಳಿ ಗ್ರಾಮದ ಎ.ಕೆ. ಕಾಲೊನಿಯಲ್ಲಿ ಭಾನುವಾರ ರಾತ್ರಿ ಸಿ.ಸಿ. ರಸ್ತೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. </p>.<p>‘ಸರ್ಕಾರದಲ್ಲಿ ಅಭಿವೃದ್ಧಿ ಕಾಮಗಾರಿಗೆ ಅನುದಾನದ ಕೊರತೆ ಇಲ್ಲ. ಹಿರಿಯೂರು ಕ್ಷೇತ್ರದಲ್ಲಿ 2018ರಿಂದ ಅಧಿಕಾರದಲ್ಲಿದ್ದ ಬಿಜೆಪಿ ಅವಧಿಯಲ್ಲಿ ಅಭಿವೃದ್ಧಿಯನ್ನು ಕಡೆಗಣಿಸಲಾಗಿತ್ತು. ಇದೀಗ ಎರಡೂವರೆ ವರ್ಷದಿಂದ ಗರಿಷ್ಠ ಮಟ್ಟದ ಅನುದಾನವನ್ನು ಕ್ಷೇತ್ರಕ್ಕೆ ತರುವ ಮೂಲಕ ಮತ್ತೆ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ’ ಎಂದು ಸಚಿವರು ತಿಳಿಸಿದರು. </p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ಕಂದಿಕೆರೆ ಸುರೇಶ್ ಬಾಬು, ಜ್ಞಾನೇಶ್, ಗುರುಪ್ರಸಾದ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಅನುಸೂಯಮ್ಮ, ಸದಸ್ಯ ಸುರೇಶ್ ಗೌಡ, ಶಂಕರಲಿಂಗಯ್ಯ, ಬೋರನಕುಂಟೆ ಜೀವೇಶ್, ರಾಮಯ್ಯ, ರವಿಯಾದವ್, ಸುರೇಶ್, ಗಿರಿಜಮ್ಮ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>