ಚಿತ್ರದುರ್ಗ: ‘ಲಿಂಗಾಯತ ಸಮುದಾಯದ ಒಳಪಂಗಡಗಳ ನಡುವೆ ತಾರತಮ್ಯ ಮಾಡುತ್ತಿರುವ ಮುಖ್ಯ
ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬಗ್ಗೆ ಬಿಜೆಪಿ ಹೈಕಮಾಂಡ್ಗೆ ದೂರು ನೀಡಿ ರಾಜೀನಾಮೆ ಪಡೆಯಿರಿ. ಇಲ್ಲವೇ, ನಮ್ಮೊಂದಿಗೆ ಪಾದಯಾತ್ರೆಗೆ ಬನ್ನಿ’ ಎಂದು ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರು ಪಂಚಮಸಾಲಿ ಶಾಸಕರಿಗೆ ತಾಕೀತು ಮಾಡಿದರು.