ಸೋಮವಾರ, 2 ಫೆಬ್ರುವರಿ 2026
×
ADVERTISEMENT
ADVERTISEMENT

ಚಿತ್ರದುರ್ಗ | ಯುವಶಕ್ತಿಗೆ ಉದ್ಯೋಗ ಮೇಳ ಆಸರೆ: ಶಾಸಕ ಟಿ. ರಘುಮೂರ್ತಿ

Published : 2 ಫೆಬ್ರುವರಿ 2026, 7:06 IST
Last Updated : 2 ಫೆಬ್ರುವರಿ 2026, 7:06 IST
ಫಾಲೋ ಮಾಡಿ
Comments
ಯುವನಿಧಿ ಯೋಜನೆ ಕೇವಲ ತಾತ್ಕಾಲಿಕ ವ್ಯವಸ್ಥೆಯಷ್ಟೇ. ಯುವಕರು ಇದರ ಮೇಲೆಯೇ ಅವಲಂಬಿತರಾಗದೆ ಇಂತಹ ಉದ್ಯೋಗ ಮೇಳದ ಅವಕಾಶಗಳನ್ನು ಸದುಪಯೋಗ ಪಡೆದುಕೊಳ್ಳಬೇಕು.
ಟಿ.ರಘುಮೂರ್ತಿ ಶಾಸಕ
ಅಭ್ಯರ್ಥಿಗಳಿಂದ ಉತ್ತಮ ಸ್ಪಂದನೆ
ಜಿಲ್ಲಾ ಮಟ್ಟದ ಉದ್ಯೋಗ ಮೇಳ–2026ಕ್ಕೆ ಉತ್ತಮ ಸ್ಪಂದನೆ ದೊರೆಯಿತು. ಉದ್ಯೋಗ ಮೇಳದಲ್ಲಿ ಒಟ್ಟು 6248 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. 25ಕ್ಕೂ ಹೆಚ್ಚಿನ ಕೊಠಡಿಗಳಲ್ಲಿ ಸಂದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಪ್ರತಿ ಕೊಠಡಿಯ ಮುಂಭಾಗದಲ್ಲಿ ಕಂಪನಿಗಳ ಹೆಸರು ಅಗತ್ಯ ಇರುವ ವಿದ್ಯಾರ್ಹತೆಯನ್ನು ಫಲಕಗಳಲ್ಲಿ ಹಾಕಲಾಗಿತ್ತು. ಕಾಲೇಜಿನ ನೆಲಮಹಡಿಯಲ್ಲಿ ಅಂಗವಿಕಲ ಅಭ್ಯರ್ಥಿಗಳಿಗೆ ವ್ಯವಸ್ಥೆ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT