‘ಮಾನವ ದನಕರುಗಳಿಗೆ ಮೂಗುದಾರ ಹಾಕಿದಂತೆ ಕೊರೊನಾ ಮಾನವನಿಗೆ ಮೂಗುದಾರ ಹಾಕಿದೆ. ಆದ್ದರಿಂದ ಮಠ, ಮುರುಘಾವನಕ್ಕೆ ಭೇಟಿ ನೀಡುವ ಸಾರ್ವಜನಿಕರು ಅಂತರ ಕಾಪಾಡಿಕೊಳ್ಳಬೇಕು. ಸ್ಯಾನಿಟೈಸರ್ ಬಳಸಿ, ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಒಂದೆರೆಡು ದಿನ ನೋಡಿಕೊಂಡು ನಿತ್ಯ ದಾಸೋಹ ಆರಂಭಿಸಲು ತೀರ್ಮಾನಿಲಾಗುವುದು’ ಎಂದು ಮಾಹಿತಿ ನೀಡಿದರು.