ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರೊಂದಿಗೆ ಆಂಗ್ಲ ಮಾಧ್ಯಮ ಶಾಲೆಗೆ ಗುರುವಾರ ಭೇಟಿ ನೀಡಿ ಸಿದ್ಧತೆಯನ್ನು ಪರಿಶೀಲಿಸಿದರು. ಉತ್ತಮ ಚಿಕಿತ್ಸೆ ನೀಡುವಂತೆ, ರೋಗಿಗಳನ್ನು ಆರೈಕೆ ಮಾಡುವಂತೆ ವೈದ್ಯಕೀಯ ಸಿಬ್ಬಂದಿಗೆ ಸೂಚನೆ ನೀಡಿದರು. ಆರೈಕೆ ಕೇಂದ್ರಕ್ಕೆ ಅಗತ್ಯವಿರುವ ನೆರವಿನ ಕುರಿತು ಜಿಲ್ಲಾಧಿಕಾರಿಯೊಂದಿಗೆ ಚರ್ಚೆ ನಡೆಸಿದರು.