<p><strong>ಹಿರಿಯೂರು:</strong> ನಗರದಲ್ಲಿ ಅ. 27ರಂದು ಮೈಲಾರಲಿಂಗೇಶ್ವರಸ್ವಾಮಿಯ ಸರಪಳಿ ಪವಾಡ ನಡೆಯಲಿದೆ ಎಂದು ತಹಶೀಲ್ದಾರ್ ಜಿ.ಎಚ್.ಸತ್ಯನಾರಾಯಣ ತಿಳಿಸಿದರು.</p>.<p>ನಗರದ ತೇರುಮಲ್ಲೇಶ್ವರಸ್ವಾಮಿ ದೇಗುಲದ ಆವರಣದಲ್ಲಿ ದಸರಾ ಆಚರಣೆ ಕಾರಣ ಮಂಗಳವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಅ. 25ರಂದು ಆಯುಧಪೂಜೆ, 26ರಂದು ವಿಜಯದಶಮಿ ನಡೆಯಲಿದೆ. ಉತ್ಸವಗಳಲ್ಲಿ ಪಾಲ್ಗೊಳ್ಳುವ ಭಕ್ತರು ಅಂತರ ನಿರ್ವಹಣೆ ಮಾಡಬೇಕು. ಜತೆಗೆ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಕೋವಿಡ್–19 ನಿರ್ಲಕ್ಷಿಸುವುದು ಸಲ್ಲ. ಸರ್ಕಾರದ ಸೂಚನೆಗಳನ್ನು ಎಲ್ಲರೂ ಪಾಲಿಸಬೇಕು ಎಂದು ಅವರು ಹೇಳಿದರು.</p>.<p>ಸಭೆಯಲ್ಲಿ ಪೌರಾಯುಕ್ತರಾದ ಲೀಲಾವತಿ, ಕಂದಾಯ ನಿರೀಕ್ಷಕ ಲಕ್ಷ್ಮಣ್, ಮುಖಂಡರಾದ ಜಿ.ಎಲ್.ಮೂರ್ತಿ, ಪ್ರಸನ್ನಕುಮಾರ್ ಜೋಯಿಸ್, ವೆಂಕಟೇಶ್, ಬಿ.ಸುಧಾಕರ್, ವಿಶ್ವನಾಥಾಚಾರ್, ಮಲ್ಲೇಶ್, ಭೋಜಣ್ಣ, ನಾಗರಾಜ್, ಜಗದೀಶ್ ಭಂಡಾರಿ ಪಾಲ್ಗೊಂಡಿದ್ದರು.</p>.<p>ಹಿರಿಯೂರು: ನಗರದಲ್ಲಿ ಅ. 27ರಂದು ಮೈಲಾರಲಿಂಗೇಶ್ವರಸ್ವಾಮಿಯ ಸರಪಳಿ ಪವಾಡ ನಡೆಯಲಿದೆ ಎಂದು ತಹಶೀಲ್ದಾರ್ ಜಿ.ಎಚ್.ಸತ್ಯನಾರಾಯಣ ತಿಳಿಸಿದರು.</p>.<p>ನಗರದ ತೇರುಮಲ್ಲೇಶ್ವರಸ್ವಾಮಿ ದೇಗುಲದ ಆವರಣದಲ್ಲಿ ದಸರಾ ಆಚರಣೆ ಕಾರಣ ಮಂಗಳವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಅ. 25ರಂದು ಆಯುಧಪೂಜೆ, 26ರಂದು ವಿಜಯದಶಮಿ ನಡೆಯಲಿದೆ. ಉತ್ಸವಗಳಲ್ಲಿ ಪಾಲ್ಗೊಳ್ಳುವ ಭಕ್ತರು ಅಂತರ ನಿರ್ವಹಣೆ ಮಾಡಬೇಕು. ಜತೆಗೆ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಕೋವಿಡ್–19 ನಿರ್ಲಕ್ಷಿಸುವುದು ಸಲ್ಲ. ಸರ್ಕಾರದ ಸೂಚನೆಗಳನ್ನು ಎಲ್ಲರೂ ಪಾಲಿಸಬೇಕು ಎಂದು ಅವರು ಹೇಳಿದರು.</p>.<p>ಸಭೆಯಲ್ಲಿ ಪೌರಾಯುಕ್ತರಾದ ಲೀಲಾವತಿ, ಕಂದಾಯ ನಿರೀಕ್ಷಕ ಲಕ್ಷ್ಮಣ್, ಮುಖಂಡರಾದ ಜಿ.ಎಲ್.ಮೂರ್ತಿ, ಪ್ರಸನ್ನಕುಮಾರ್ ಜೋಯಿಸ್, ವೆಂಕಟೇಶ್, ಬಿ.ಸುಧಾಕರ್, ವಿಶ್ವನಾಥಾಚಾರ್, ಮಲ್ಲೇಶ್, ಭೋಜಣ್ಣ, ನಾಗರಾಜ್, ಜಗದೀಶ್ ಭಂಡಾರಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು:</strong> ನಗರದಲ್ಲಿ ಅ. 27ರಂದು ಮೈಲಾರಲಿಂಗೇಶ್ವರಸ್ವಾಮಿಯ ಸರಪಳಿ ಪವಾಡ ನಡೆಯಲಿದೆ ಎಂದು ತಹಶೀಲ್ದಾರ್ ಜಿ.ಎಚ್.ಸತ್ಯನಾರಾಯಣ ತಿಳಿಸಿದರು.</p>.<p>ನಗರದ ತೇರುಮಲ್ಲೇಶ್ವರಸ್ವಾಮಿ ದೇಗುಲದ ಆವರಣದಲ್ಲಿ ದಸರಾ ಆಚರಣೆ ಕಾರಣ ಮಂಗಳವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಅ. 25ರಂದು ಆಯುಧಪೂಜೆ, 26ರಂದು ವಿಜಯದಶಮಿ ನಡೆಯಲಿದೆ. ಉತ್ಸವಗಳಲ್ಲಿ ಪಾಲ್ಗೊಳ್ಳುವ ಭಕ್ತರು ಅಂತರ ನಿರ್ವಹಣೆ ಮಾಡಬೇಕು. ಜತೆಗೆ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಕೋವಿಡ್–19 ನಿರ್ಲಕ್ಷಿಸುವುದು ಸಲ್ಲ. ಸರ್ಕಾರದ ಸೂಚನೆಗಳನ್ನು ಎಲ್ಲರೂ ಪಾಲಿಸಬೇಕು ಎಂದು ಅವರು ಹೇಳಿದರು.</p>.<p>ಸಭೆಯಲ್ಲಿ ಪೌರಾಯುಕ್ತರಾದ ಲೀಲಾವತಿ, ಕಂದಾಯ ನಿರೀಕ್ಷಕ ಲಕ್ಷ್ಮಣ್, ಮುಖಂಡರಾದ ಜಿ.ಎಲ್.ಮೂರ್ತಿ, ಪ್ರಸನ್ನಕುಮಾರ್ ಜೋಯಿಸ್, ವೆಂಕಟೇಶ್, ಬಿ.ಸುಧಾಕರ್, ವಿಶ್ವನಾಥಾಚಾರ್, ಮಲ್ಲೇಶ್, ಭೋಜಣ್ಣ, ನಾಗರಾಜ್, ಜಗದೀಶ್ ಭಂಡಾರಿ ಪಾಲ್ಗೊಂಡಿದ್ದರು.</p>.<p>ಹಿರಿಯೂರು: ನಗರದಲ್ಲಿ ಅ. 27ರಂದು ಮೈಲಾರಲಿಂಗೇಶ್ವರಸ್ವಾಮಿಯ ಸರಪಳಿ ಪವಾಡ ನಡೆಯಲಿದೆ ಎಂದು ತಹಶೀಲ್ದಾರ್ ಜಿ.ಎಚ್.ಸತ್ಯನಾರಾಯಣ ತಿಳಿಸಿದರು.</p>.<p>ನಗರದ ತೇರುಮಲ್ಲೇಶ್ವರಸ್ವಾಮಿ ದೇಗುಲದ ಆವರಣದಲ್ಲಿ ದಸರಾ ಆಚರಣೆ ಕಾರಣ ಮಂಗಳವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಅ. 25ರಂದು ಆಯುಧಪೂಜೆ, 26ರಂದು ವಿಜಯದಶಮಿ ನಡೆಯಲಿದೆ. ಉತ್ಸವಗಳಲ್ಲಿ ಪಾಲ್ಗೊಳ್ಳುವ ಭಕ್ತರು ಅಂತರ ನಿರ್ವಹಣೆ ಮಾಡಬೇಕು. ಜತೆಗೆ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಕೋವಿಡ್–19 ನಿರ್ಲಕ್ಷಿಸುವುದು ಸಲ್ಲ. ಸರ್ಕಾರದ ಸೂಚನೆಗಳನ್ನು ಎಲ್ಲರೂ ಪಾಲಿಸಬೇಕು ಎಂದು ಅವರು ಹೇಳಿದರು.</p>.<p>ಸಭೆಯಲ್ಲಿ ಪೌರಾಯುಕ್ತರಾದ ಲೀಲಾವತಿ, ಕಂದಾಯ ನಿರೀಕ್ಷಕ ಲಕ್ಷ್ಮಣ್, ಮುಖಂಡರಾದ ಜಿ.ಎಲ್.ಮೂರ್ತಿ, ಪ್ರಸನ್ನಕುಮಾರ್ ಜೋಯಿಸ್, ವೆಂಕಟೇಶ್, ಬಿ.ಸುಧಾಕರ್, ವಿಶ್ವನಾಥಾಚಾರ್, ಮಲ್ಲೇಶ್, ಭೋಜಣ್ಣ, ನಾಗರಾಜ್, ಜಗದೀಶ್ ಭಂಡಾರಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>