ಎರಡೂ ವಿದ್ಯಾಲಯಗಳು ರಾಜೀವಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಟ್ಟಿದ್ದು, ರಾಜ್ಯದಲ್ಲಿ ನಡೆಯಲಿರುವ ಪ್ರಾಯೋಗಿಕ ಅಧ್ಯಯನಕ್ಕೆ ಸಂಬಂಧಿಸಿದಂತೆ ಎಸ್ಜೆಎಂ ವಿದ್ಯಾಪೀಠದ ಕಾಲೇಜುಗಳನ್ನು ಆಯ್ಕೆ ಮಾಡಿಕೊಂಡಿದ್ದಕ್ಕೆ ವಿದ್ಯಾಪೀಠದ ಅಧ್ಯಕ್ಷ ಶಿವಮೂರ್ತಿ ಮುರುಘಾ ಶರಣರು ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಪರಿಷತ್ತಿಗೆ ಅಭಿನಂದನೆ ಸಲ್ಲಿಸಿದ್ದಾರೆ.