ಕಾಂಗ್ರೆಸ್ ಈಗಾಗಲೇ ಮೂರು ರೀತಿಯ ಸಮಸ್ಯೆ ಎದುರಿಸುತ್ತಿದೆ. ಬೌದ್ಧಿಕ, ವೈಚಾರಿಕ, ಸಂಘಟನಾತ್ಮಕವಾಗಿ ಕಾಂಗ್ರೆಸ್ ದಿವಾಳಿಯಾಗಿದೆ. ಬ್ರಿಟಿಷರು ಅನುಸರಿಸುತ್ತಿದ್ದ ಒಡೆದಳುವ ನೀತಿಯನ್ನು ಸ್ವಾತಂತ್ರ್ಯ ನಂತರ ಕಾಂಗ್ರೆಸ್ ಪಾಲಿಸಿಕೊಂಡು ಬಂದಿತ್ತು. ಪೌರತ್ವ ತಿದ್ದುಪಡಿ ಮಸೂದೆಯಿಂದ ಮುಸ್ಲಿಂ ಸಮುದಾಯದವರಿಗೆ ಯಾವುದೇ ತೊಂದರೆ ಇಲ್ಲ ಎಂದರು.