‘ಜಗತ್ತಿನಲ್ಲಿ ಅತ್ಯಂತ ಪ್ರಾಚೀನವಾದುದು ಭಾರತೀಯ ಸಂಸ್ಕೃತಿ. ಧಾರ್ಮಿಕ ವೈವಿಧ್ಯದ ಸಂಸ್ಕೃತಿಯನ್ನು ಒಪ್ಪಿಕೊಳ್ಳದಿರುವುದು ವಿದೇಶಿ ಸಂಸ್ಕೃತಿ. ದೇವರೊಬ್ಬನೇ ಎಂದು ಪ್ರತಿಪಾದಿಸುವ ಸಂಕುಚಿತ ಮನೋಭಾವದವರಿಂದ ಮತಾಂತರ, ಹಿಂಸೆ, ರಕ್ತಪಾತದಂತಹ ದಾಳಿಗೆ ಭಾರತ ಗುರಿಯಾಗುತ್ತಿದೆ. ಭಾರತೀಯ ಸಂಸ್ಕೃತಿಯ ಮೇಲೆ ಬಾಹ್ಯ ಮತ್ತು ಆಂತರಿಕ ದಾಳಿಗಳು ನಡೆಯುತ್ತಿವೆ’ ಎಂದರು.