ಚಿತ್ರದುರ್ಗ ತಾಲ್ಲೂಕಿನ ಬಳ್ಳೇಕಟ್ಟೆ ಸಮೀಪದ ಕುಂಬಾರ ಗುಂಡಯ್ಯ ಮಹಾಸಂಸ್ಥಾನ ಮಠದಲ್ಲಿ ಜಿಲ್ಲಾಡಳಿತ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಸ್ಲೈಟ್ಸ್ ಸ್ವಯಂ ಸೇವಾ ಸಂಸ್ಥೆ, ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ, ಕುಂಬಾರ ಮಹಿಳಾ ಮಹಾಸಭಾ ವತಿಯಿಂದ ಶುಕ್ರವಾರ ಆಯೋಜಿಸಿದ್ದ ‘ರಾಷ್ಟ್ರೀಯ ಗ್ರಾಹಕರ ದಿನಾಚರಣೆ’ ಕಾರ್ಯಕ್ರಮದಲ್ಲಿ ಮಾತನಾಡಿದರು.