ಉತ್ಸವ ಸಮಿತಿ ಗೌರವಾಧ್ಯಕ್ಷ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಕಲಬುರ್ಗಿ ಬಸವಕೇಂದ್ರದ ಶರಣು ಅಪ್ಪ, ಮಹಾಂತ ರುದ್ರೇಶ್ವರ ಸ್ವಾಮೀಜಿ, ಮೋಕ್ಷಪತಿ ಸ್ವಾಮೀಜಿ, ಮಡಿವಾಳೇಶ್ವರ ಸ್ವಾಮೀಜಿ, ಶಿವಮೊಗ್ಗ ಬಸವಕೇಂದ್ರದ ಜಿ.ಬೆನಕಪ್ಪ, ಅಖಿಲ ಭಾರತೀಯ ವೀರಶೈವ ಸಭಾ ಅಧ್ಯಕ್ಷ ಎಸ್.ಗುರುಸ್ವಾಮಿ, ಪ್ರತಾಪ್ ಜೋಗಿ, ಎನ್.ತಿಪ್ಪೇಸ್ವಾಮಿ, ನರಸಿಂಹಪ್ಪ, ಉತ್ಸವ ಸಮಿತಿ ಕಾರ್ಯಾಧ್ಯಕ್ಷ ಎನ್.ಜಯಣ್ಣ ಇದ್ದರು.