ನಾಯಕ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಜೆ.ಕೃಷ್ಣಮೂರ್ತಿ, ತಾಲ್ಲೂಕು ಅಧ್ಯಕ್ಷ ಬಿ.ಕಾಂತರಾಜ್, ಜಿಲ್ಲಾ ನಾಯಕ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸದಾನಂದ, ತಾಲ್ಲೂಕು ಅಧ್ಯಕ್ಷ ಡಾ.ಗುಡ್ಡದೇಶ್ವರಪ್ಪ, ಮುಖಂಡರಾದ ಹರ್ತಿಕೋಟೆ ವೀರೇಂದ್ರ ಸಿಂಹ, ಸರ್ವೆ ಬೋರಯ್ಯ, ತಿಪ್ಪೇಸ್ವಾಮಿ, ವೆಂಕಟೇಶ್, ಸ್ವಪ್ನಾ, ಜಯಲಕ್ಷ್ಮೀ, ಮಧುಪಾಲೇಗೌಡ, ರಾಜೇಶ್, ಸಿರಿಗೆರೆ ತಿಪ್ಪೇಸ್ವಾಮಿ, ಸೌಭಾಗ್ಯ ತಿಪ್ಪೇಸ್ವಾಮಿ, ಬೆಳಗಟ್ಟ ಅಶೋಕ ಇದ್ದರು.