<p><strong>ಸಿರಿಗೆರೆ: </strong>ಕಲ್ಯಾಣದ ಆಶಯವನ್ನು ಹೊತ್ತ, ಶರಣರ ತತ್ವ ವಿಚಾರಗಳ ಮಂಥನದ ಭಾವೈಕ್ಯದ ‘ತರಳಬಾಳು ಹುಣ್ಣಿಮೆ’ ಈ ಬಾರಿ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಹಳೆಬೀಡಿನಲ್ಲಿ ನಡೆಯಲಿದೆ.</p>.<p>ತರಳಬಾಳು ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ2020ರ ಫೆಬ್ರುವರಿ 1ರಿಂದ 9ರ ವರೆಗೆ ಮಹೋತ್ಸವ ನಡೆಯಲಿದೆ.</p>.<p>ಮಹೋತ್ಸವದ ಅಂಗವಾಗಿ ಕೆರೆ ಪಾದಯಾತ್ರೆ, ರೈತರ ಸಮಸ್ಯೆ, ಸಾಹಿತ್ಯ, ಆರೋಗ್ಯ ಕುರಿತು ಪ್ರತಿದಿನ ಉಪನ್ಯಾಸಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಮಹೋತ್ಸವ ಸಮಿತಿ ಕಚೇರಿ ಯನ್ನುಹಳೆಬೀಡಿನ ಬಸವೇಶ್ವರ ವೃತ್ತ, ಜಾವಗಲ್ ರಸ್ತೆಯಲ್ಲಿ ಆರಂಭಿಸಲಾಗಿದೆ.</p>.<p>2019ರಲ್ಲಿ ಹಳೆಬೀಡು ಭಾಗದಲ್ಲಿ ಭೀಕರ ಬರ ಕಾಣಿಸಿ ಕೊಂಡಿದ್ದ ಕಾರಣ ಅಲ್ಲಿ ನಡೆ ಯಬೇಕಾಗಿದ್ದ ಉತ್ಸವವನ್ನು ಸಿರಿಗೆರೆಯಲ್ಲಿ ಸಾಂಕೇತಿಕವಾಗಿ ಆಚರಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರಿಗೆರೆ: </strong>ಕಲ್ಯಾಣದ ಆಶಯವನ್ನು ಹೊತ್ತ, ಶರಣರ ತತ್ವ ವಿಚಾರಗಳ ಮಂಥನದ ಭಾವೈಕ್ಯದ ‘ತರಳಬಾಳು ಹುಣ್ಣಿಮೆ’ ಈ ಬಾರಿ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಹಳೆಬೀಡಿನಲ್ಲಿ ನಡೆಯಲಿದೆ.</p>.<p>ತರಳಬಾಳು ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ2020ರ ಫೆಬ್ರುವರಿ 1ರಿಂದ 9ರ ವರೆಗೆ ಮಹೋತ್ಸವ ನಡೆಯಲಿದೆ.</p>.<p>ಮಹೋತ್ಸವದ ಅಂಗವಾಗಿ ಕೆರೆ ಪಾದಯಾತ್ರೆ, ರೈತರ ಸಮಸ್ಯೆ, ಸಾಹಿತ್ಯ, ಆರೋಗ್ಯ ಕುರಿತು ಪ್ರತಿದಿನ ಉಪನ್ಯಾಸಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಮಹೋತ್ಸವ ಸಮಿತಿ ಕಚೇರಿ ಯನ್ನುಹಳೆಬೀಡಿನ ಬಸವೇಶ್ವರ ವೃತ್ತ, ಜಾವಗಲ್ ರಸ್ತೆಯಲ್ಲಿ ಆರಂಭಿಸಲಾಗಿದೆ.</p>.<p>2019ರಲ್ಲಿ ಹಳೆಬೀಡು ಭಾಗದಲ್ಲಿ ಭೀಕರ ಬರ ಕಾಣಿಸಿ ಕೊಂಡಿದ್ದ ಕಾರಣ ಅಲ್ಲಿ ನಡೆ ಯಬೇಕಾಗಿದ್ದ ಉತ್ಸವವನ್ನು ಸಿರಿಗೆರೆಯಲ್ಲಿ ಸಾಂಕೇತಿಕವಾಗಿ ಆಚರಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>