ಶಿಕ್ಷಕ ವೀರೇಶ್, ಮಡಿವಾಳ ಮಾಚೀದೇವರ ಬಗ್ಗೆ ಉಪನ್ಯಾಸ ನೀಡಿದರು. ಸಮುದಾಯದ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ವಿ.ಧೃವಮಾರ್, ಪುರಸಭೆ ಸದಸ್ಯರಾದ ಪೂರ್ಣಿಮಾ ಬಸವರಾಜ್, ಆರ್.ಎ.ಅಶೋಕ್, ಮುರುಗೇಶ್, ಗುರುಸ್ವಾಮಿ, ಮಂಜುನಾಥ್, ರಾಜಪ್ಪ, ಟಿಪಿಒ ವಿಜಯ ಕುಮಾರ್, ಪುರಸಭೆ ಮುಖ್ಯಾಧಿಕಾರಿ ಎ.ವಾಸಿಂ, ಬಿಸಿಎಂ ಕಲ್ಯಾಣಾಧಿಕಾರಿ ಪ್ರದೀಪ್ ಕುಮಾರ್, ಕರವೇ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ್, ಅಧಿಕಾರಿಗಳು, ಸಮುದಾಯದ ಮುಖಂಡರು ಇದ್ದರು.