ಕಾಂಗ್ರೆಸ್ ಮುಖಂಡ ಡಾ.ಬಿ. ಯೋಗೇಶ್ ಬಾಬು, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಡಿ. ಮಂಜುನಾಥ್, ಎಂ.ಡಿ. ಚನ್ನಾರೆಡ್ಡಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ತಿಪ್ಪೇಸ್ವಾಮಿ, ನಾಯಕ ಜನಾಂಗದ ಮುಖಂಡರಾದ ಗೋವಿಂದಪ್ಪ, ಅಡವಿ ಮಾರಯ್ಯ, ಬಿ. ವಿಜಯ್, ಸಂಸ್ಥೆ ಉಪಾಧ್ಯಕ್ಷ ಬೊಮ್ಮಣ್ಣ, ಕಾರ್ಯದರ್ಶಿ ರಮೇಶ್, ಓಬಳೇಶ್ ಇದ್ದರು.