ಸಿರಿಗೆರೆ : ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳ ನೂರಾರು ಕೆರೆಗಳಿಗೆ ನೀರು ತುಂಬಿಸುವ ಬಹು ನಿರೀಕ್ಷಿತ ಸಾಸ್ಟೆಹಳ್ಳಿ ಏತ ನೀರಾವರಿ ಕಾಮಗಾರಿಯನ್ನು 2023ರ ಫೆಬ್ರುವರಿ ಒಳಗಾಗಿ ಪೂರೈಸಿ ಕಾರ್ಯಗತಗೊಳಿಸುವಂತೆ ತರಳಬಾಳು ಬೃಹನ್ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರು ಬೆಂಗಳೂರಿನ ಆರ್.ಟಿ. ನಗರದಲ್ಲಿರುವ ತರಳಬಾಳು ಸಾಂಸ್ಕೃತಿಕ ಕೇಂದ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿದರು.