ಹೆದ್ದಾರಿ ಸಂಚಾರ ತಡೆಯಿಂದ ಕೆಲಕಾಲ ವಾಹನ ಸಂಚಾರ ದಟ್ಟಣ ಉಂಟಾಯಿತು. ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿ ಸಂಚಾರಕ್ಕೆ ಅವಕಾಶ ಕಲ್ಪಿಸಿದರು. ಹೋರಾಟ ಸಮಿತಿ ಜಿಲ್ಲಾ ಘಟದ ಅಧ್ಯಕ್ಷ ಬಿ.ತಿಪ್ಪೇಸ್ವಾಮಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಎಚ್.ರವೀಂದ್ರ, ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಆರ್.ನಾಗರಾಜ್, ದಾವಣಗೆರೆ ಜಿಲ್ಲಾ ಘಟದ ಅಧ್ಯಕ್ಷ ಎಚ್.ಸಿ.ಗುಡ್ಡಪ್ಪ, ಎಚ್.ಚಂದ್ರಶೇಖರ, ಟಿ.ಎಚ್.ಮಹೇಶ್, ಎಚ್.ಹನುಮಂತಪ್ಪ ಇತರರು ಪಾಲ್ಗೊಂಡಿದ್ದರು.