ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಬಾಳೆ-ಪಪ್ಪಾಯ ಬೆಳೆಗೆ ಹಾನಿ: ₹ 8 ಲಕ್ಷ ನಷ್ಟ

Published : 26 ಮೇ 2024, 3:09 IST
Last Updated : 26 ಮೇ 2024, 3:09 IST
ಫಾಲೋ ಮಾಡಿ
Comments
ಚಳ್ಳಕೆರೆ : ತಾಲ್ಲೂಕಿನ ಜಾಜೂರು ಗ್ರಾಮದ ಎ.ಕೆ.ಕಾಲೋನಿ ಬಳಿ ಮಳೆನೀರು ಹರಿದು ಹೋಗುತ್ತಿದ್ದ ಹಳ್ಳದ ಪ್ರದೇಶದಲ್ಲಿ ಮನೆ ನಿರ್ಮಾಣದ ಅಕ್ರಮ ಕಟ್ಟಡ ನಿರ್ಮಿಸಿದ್ದರಿಂದ ಶುಕ್ರವಾರ ತಡರಾತ್ರಿ 20. ಮನೆಗೆ ಹಳ್ಳದ ನೀರು ನುಗ್ಗಿ ಮನೆಯಲ್ಲಿನ ದವಸ-ಧಾನ್ಯ ಬಟ್ಟೆ ಇನ್ನಿತರ ವಸ್ತುಗಳು ನೀರಿನಲ್ಲಿ ಕೊಚ್ಚಿ ಹೋಗಿವೆ.
ಚಳ್ಳಕೆರೆ : ತಾಲ್ಲೂಕಿನ ಜಾಜೂರು ಗ್ರಾಮದ ಎ.ಕೆ.ಕಾಲೋನಿ ಬಳಿ ಮಳೆನೀರು ಹರಿದು ಹೋಗುತ್ತಿದ್ದ ಹಳ್ಳದ ಪ್ರದೇಶದಲ್ಲಿ ಮನೆ ನಿರ್ಮಾಣದ ಅಕ್ರಮ ಕಟ್ಟಡ ನಿರ್ಮಿಸಿದ್ದರಿಂದ ಶುಕ್ರವಾರ ತಡರಾತ್ರಿ 20. ಮನೆಗೆ ಹಳ್ಳದ ನೀರು ನುಗ್ಗಿ ಮನೆಯಲ್ಲಿನ ದವಸ-ಧಾನ್ಯ ಬಟ್ಟೆ ಇನ್ನಿತರ ವಸ್ತುಗಳು ನೀರಿನಲ್ಲಿ ಕೊಚ್ಚಿ ಹೋಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT