ಬುಧವಾರ, 17 ಡಿಸೆಂಬರ್ 2025
×
ADVERTISEMENT

ರಾಷ್ಟ್ರೀಯ

ADVERTISEMENT

ಆಪರೇಷನ್ ಸಿಂಧೂರದ ಮೊದಲ ದಿನವೇ ಭಾರತಕ್ಕೆ ಸೋಲು: ‘ಕೈ’ ನಾಯಕ ಪೃಥ್ವಿರಾಜ್ ವಿವಾದ

Pahalgam Terror Attack: ‘ಆಪರೇಷನ್ ಸಿಂಧೂರ’ ಸೇನಾ ಕಾರ್ಯಾಚರಣೆಯ ಮೊದಲ ದಿನವೇ ಭಾರತಕ್ಕೆ ಸೋಲಾಯಿತು ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚವಾಣ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
Last Updated 17 ಡಿಸೆಂಬರ್ 2025, 2:21 IST
ಆಪರೇಷನ್ ಸಿಂಧೂರದ ಮೊದಲ ದಿನವೇ ಭಾರತಕ್ಕೆ ಸೋಲು: ‘ಕೈ’ ನಾಯಕ ಪೃಥ್ವಿರಾಜ್ ವಿವಾದ

ಮೆಸ್ಸಿ ಕಾರ್ಯಕ್ರಮದಲ್ಲಿ ಅವ್ಯವಸ್ಥೆ: ಕ್ರೀಡಾ ಖಾತೆ ಜವಾಬ್ದಾರಿ ತೊರೆದ ಬಿಸ್ವಾಸ್‌

Bengal Politics: ಫುಟ್‌ಬಾಲ್‌ ತಾರೆ ಲಿಯೊನೆಲ್‌ ಮೆಸ್ಸಿ ಕಾರ್ಯಕ್ರಮದ ವೇಳೆ ದಾಂದಲೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಟೀಕೆಗಳು ಹೆಚ್ಚಿದ ಬೆನ್ನಲ್ಲೇ, ಪಶ್ಚಿಮ ಬಂಗಾಳದ ಸಚಿವ ಅರೂಪ್‌ ಬಿಸ್ವಾಸ್‌ ಅವರು ಮಂಗಳವಾರ ಕ್ರೀಡಾ ಖಾತೆಯ ಜವಾಬ್ದಾರಿಯನ್ನು ತೊರೆದಿದ್ದಾರೆ.
Last Updated 17 ಡಿಸೆಂಬರ್ 2025, 0:30 IST
ಮೆಸ್ಸಿ ಕಾರ್ಯಕ್ರಮದಲ್ಲಿ ಅವ್ಯವಸ್ಥೆ: ಕ್ರೀಡಾ ಖಾತೆ ಜವಾಬ್ದಾರಿ ತೊರೆದ ಬಿಸ್ವಾಸ್‌

SIR | ಪಶ್ಚಿಮ ಬಂಗಾಳದ ಮತದಾರರ ಕರಡು ಪಟ್ಟಿ ಪ್ರಕಟ: 58 ಲಕ್ಷ ಮತದಾರರಿಗೆ ಕೊಕ್

West Bengal Voter List: ಕೇಂದ್ರ ಚುನಾವಣಾ ಆಯೋಗವು ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿಯನ್ನು ಮಂಗಳವಾರ ಪ್ರಕಟಿಸಿದೆ. ಸಾವು, ಶಾಶ್ವತ ವಲಸೆ ಮತ್ತು ಅರ್ಜಿ ನಮೂನೆಗಳನ್ನು ಸಲ್ಲಿಸದಿರುವುದು ಸೇರಿದಂತೆ ವಿವಿಧ ಕಾರಣಗಳಿಗಾಗಿ 58 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರನ್ನು ಕೈಬಿಟ್ಟಿದೆ.
Last Updated 16 ಡಿಸೆಂಬರ್ 2025, 18:40 IST
SIR | ಪಶ್ಚಿಮ ಬಂಗಾಳದ ಮತದಾರರ ಕರಡು ಪಟ್ಟಿ ಪ್ರಕಟ:  58 ಲಕ್ಷ ಮತದಾರರಿಗೆ ಕೊಕ್

PHOTOS | ಮೈನಸ್ 1.8ಡಿಗ್ರಿ ಸೆಲ್ಸಿಯಸ್ ತಾಪಮಾನ: ಥರಗುಟ್ಟುತ್ತಿರುವ ಕಾಶ್ಮೀರದ ಜನ

Kashmir Winter: ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ತಾಪಮಾನ ಕುಸಿದಿದ್ದು ಮೈನಸ್ 1.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಕಣಿವೆ ರಾಜ್ಯದಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ ಹಾಗೂ ದಟ್ಟ ಮಂಜು ಆವರಿಸಿದೆ.
Last Updated 16 ಡಿಸೆಂಬರ್ 2025, 16:24 IST
PHOTOS | ಮೈನಸ್ 1.8ಡಿಗ್ರಿ ಸೆಲ್ಸಿಯಸ್ ತಾಪಮಾನ: ಥರಗುಟ್ಟುತ್ತಿರುವ ಕಾಶ್ಮೀರದ ಜನ
err

ವಿಮೆ: ಶೇ100 ಎಫ್‌ಡಿಐಗೆ ಅಸ್ತು

ವಿಮಾ ಕ್ಷೇತ್ರದಲ್ಲಿ ಶೇ 100ರಷ್ಟು ವಿದೇಶಿ ನೇರ ಹೂಡಿಕೆಗೆ (ಎಫ್‌ಡಿಐ) ಅವಕಾಶ ಕಲ್ಪಿಸುವ ಮಸೂದೆಯನ್ನು ಲೋಕಸಭೆಯಲ್ಲಿ ಮಂಗಳವಾರ ಅಂಗೀಕರಿಸಲಾಯಿತು.
Last Updated 16 ಡಿಸೆಂಬರ್ 2025, 16:11 IST
ವಿಮೆ: ಶೇ100 ಎಫ್‌ಡಿಐಗೆ ಅಸ್ತು

ಅನುಚಿತ ವರ್ತನೆ: ಪ್ರಯಾಣಿಕರ ವಿರುದ್ಧ ದೂರು

ಸೌದಿ ಅರೇಬಿಯಾದಿಂದ ದಮ್ಮಮ್‌ಗೆ ಸಂಚರಿಸುತ್ತಿದ್ದ ವಿಮಾನದ ಮಹಿಳಾ ಸಿಬ್ಬಂದಿಯನ್ನು ಅನುಚಿತವಾಗಿ ಸ್ಪರ್ಶಿಸಿದ ಆರೋಪದ ಮೇಲೆ ಹಿರಿಯ ನಾಗರಿಕ ಪ್ರಯಾಣಿಕರೊಬ್ಬರ ವಿರುದ್ಧ ಇಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 16 ಡಿಸೆಂಬರ್ 2025, 15:59 IST
ಅನುಚಿತ ವರ್ತನೆ: ಪ್ರಯಾಣಿಕರ ವಿರುದ್ಧ ದೂರು

'ಪಿಯುಸಿ' ಇಲ್ಲದೆ ಇಂಧನವಿಲ್ಲ: ದೆಹಲಿ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

Vehicle Emission Control: ಡಿಸೆಂಬರ್ 18ರಿಂದ ಪಿಯುಸಿ ಪ್ರಮಾಣಪತ್ರವಿಲ್ಲದ ವಾಹನಗಳಿಗೆ ದೆಹಲಿಯ ಪೆಟ್ರೋಲ್ ಪಂಪ್‌ಗಳಲ್ಲಿ ಇಂಧನ ನೀಡಲಾಗುವುದಿಲ್ಲ ಎಂದು ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ತಿಳಿಸಿದ್ದಾರೆ.
Last Updated 16 ಡಿಸೆಂಬರ್ 2025, 15:59 IST
'ಪಿಯುಸಿ' ಇಲ್ಲದೆ ಇಂಧನವಿಲ್ಲ: ದೆಹಲಿ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ
ADVERTISEMENT

ಅಂತರ್‌ಲಿಂಗಿಗಳ ಅರ್ಜಿ: ತ್ರಿ ಸದಸ್ಯರ ಪೀಠಕ್ಕೆ ವರ್ಗಾಯಿಸಿದ ‘ಸುಪ್ರೀಂ’

ಜನಗಣತಿಯಲ್ಲಿ ಜನನ,ಮರಣ ಮಾಹಿತಿ ದಾಖಲಿಸಲು ಅವಕಾಶಕ್ಕೆ ಕೋರಿಕೆ
Last Updated 16 ಡಿಸೆಂಬರ್ 2025, 15:54 IST
ಅಂತರ್‌ಲಿಂಗಿಗಳ ಅರ್ಜಿ: ತ್ರಿ ಸದಸ್ಯರ ಪೀಠಕ್ಕೆ ವರ್ಗಾಯಿಸಿದ ‘ಸುಪ್ರೀಂ’

ತನಿಖಾ ಸಮಿತಿ ಪ್ರಶ್ನಿಸಿದ ನ್ಯಾ. ವರ್ಮ: ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಕುರಿತು ತನಿಖೆಗೆ ಲೋಕಸಭಾ ಸ್ಪೀಕರ್‌ ರಚಿಸಿರುವ ತನಿಖಾ ಸಮಿತಿಯನ್ನು ಪ್ರಶ್ನಿಸಿ ಅಲಹಾಬಾದ್‌ ಹೈಕೋರ್ಟ್‌ನ
Last Updated 16 ಡಿಸೆಂಬರ್ 2025, 15:49 IST
ತನಿಖಾ ಸಮಿತಿ ಪ್ರಶ್ನಿಸಿದ ನ್ಯಾ. ವರ್ಮ: ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ಗುಜರಾತ್‌ ಕಾಂಗ್ರೆಸ್‌: 20ರಿಂದ ‘ಜನ ಆಕ್ರೋಶ ಯಾತ್ರೆ’

ಗುಜರಾತ್‌ ಕಾಂಗ್ರೆಸ್‌ನ ಎರಡನೇ ಹಂತದ ‘ಜನ ಆಕ್ರೋಶ ಯಾತ್ರೆ’ಯು ಇದೇ 20ರಂದು ಖೇಡಾ ಜಿಲ್ಲೆಯ ಫಾಗ್ವೆಲ್‌ ಗ್ರಾಮದಿಂದ ಆರಂಭವಾಗಲಿದ್ದು, ಜನವರಿ 6ರಂದು ದಾಹೋದ್‌ ಜಿಲ್ಲೆಯಲ್ಲಿ ಕೊನೆಗೊಳ್ಳಲಿದೆ.
Last Updated 16 ಡಿಸೆಂಬರ್ 2025, 15:48 IST
ಗುಜರಾತ್‌ ಕಾಂಗ್ರೆಸ್‌: 20ರಿಂದ ‘ಜನ ಆಕ್ರೋಶ ಯಾತ್ರೆ’
ADVERTISEMENT
ADVERTISEMENT
ADVERTISEMENT