‘ಮೊಳಕಾಲ್ಮುರು ಅತ್ಯಂತ ಹಿಂದುಳಿದ ಕ್ಷೇತ್ರ ಎಂದು ಗುರುತಿಸಿಕೊಂಡಿದ್ದರೂ ನೆರೆಯ ಬಳ್ಳಾರಿ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚಿಂತೆ ಮಾಡುತ್ತಾರೆ. ಇವರ ಕಾರ್ಯ ವೈಖರಿಯಿಂದಾಗಿ ಕ್ಷೇತ್ರ ಇನ್ನಷ್ಟು ಸಂಕಷ್ಟಕ್ಕೀಡಾಯಿತು. ಹಣದ ಹೊಳೆ ಹರಿಸಿದಲ್ಲಿ ಮತ್ತೆ ಗೆಲ್ಲುತ್ತೇನೆ ಎಂಬ ಭ್ರಮೆಯಲ್ಲಿ ಇಂತಹ ಕೃತ್ಯಗಳನ್ನು ಮಾಡುತ್ತಿದ್ದಾರೆ. ಮತದಾರರು ಇವುಗಳಿಗೆ ಕಿವಿಗೊಡಬಾರದು’ ಎಂದು ಅವರು ಹೇಳಿದ್ದಾರೆ.