ವಿಶ್ವದ ವಿವಿಧ ಸಂಘ-ಸಂಸ್ಥೆಗಳು ಸೇರಿ ಕಾರ್ಯಕ್ರಮ ಆಯೋಜಿಸಿದ್ದವು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂದೇಶ ನೀಡಿದರು. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಮಾಜಿ ಸಚಿವ ಎಂ.ಬಿ. ಪಾಟೀಲ್, ಬಿ.ವೈ. ವಿಜಯೇಂದ್ರ, ಶಿವಾನಂದ ಜಾಮದಾರ್, ಡಿ.ಪಿ. ಪ್ರಕಾಶ್, ಗಂಗಾ ಮಾತಾಜಿ ಇದ್ದರು.