ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಉತ್ತಮ ಮಳೆ: ಚಿತ್ರದುರ್ಗ ಜಿಲ್ಲೆಯಲ್ಲಿ ಈರುಳ್ಳಿ ಬಿತ್ತನೆ ಪ್ರದೇಶ ಹೆಚ್ಚಳ

ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು ಭಾಗದಲ್ಲಿ ವ್ಯಾಪಕ ಬೆಳೆ, ಲಾಭದ ನಿರೀಕ್ಷೆಯಲ್ಲಿ ರೈತ
Published : 14 ಜೂನ್ 2025, 6:31 IST
Last Updated : 14 ಜೂನ್ 2025, 6:31 IST
ಫಾಲೋ ಮಾಡಿ
Comments
ನಿಗದಿತ ಅವಧಿಯಲ್ಲಿ ಈರುಳ್ಳಿ ಬಿತ್ತನೆ ಬೀಜ ದೊರೆಯುತ್ತಿದೆ ಯಾವ ಭಾಗದಲ್ಲೂ ಕೊರತೆಯಾಗಿಲ್ಲ. ಜೊತೆಗೆ ಉತ್ತಮ ಮಳೆಯಾಗುತ್ತಿರುವ ಕಾರಣ ಈ ಬಾರಿ ಹೆಚ್ಚು ರೈತರು ಈರುಳ್ಳಿ ಬಿತ್ತನೆಗೆ ಮುಂದಾಗಿದ್ದಾರೆ.
–ಎಸ್‌.ಎಸ್‌.ಭೋಗಿ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT