ಗುರುವಾರ, 28 ಆಗಸ್ಟ್ 2025
×
ADVERTISEMENT
ADVERTISEMENT

ಚಿತ್ರದುರ್ಗ | ವೈದ್ಯಕೀಯ ಕಾಲೇಜು ಪ್ರವೇಶಾತಿಗೆ ಅನುಮತಿ: ಕೇಂದ್ರ ಸಚಿವ ನಾರಾಯಣಸ್ವಾಮಿ

Published : 20 ಜೂನ್ 2023, 14:00 IST
Last Updated : 20 ಜೂನ್ 2023, 14:00 IST
ಫಾಲೋ ಮಾಡಿ
Comments
ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಪ್ರಕ್ರಿಯೆ ನಡೆಯುತ್ತಿದೆ. ಕುಂಚಿಟಿಗರನ್ನು ಕೇಂದ್ರ ಒಬಿಸಿ ಪಟ್ಟಿಗೆ ಸೇರ್ಪಡೆ ಮಾಡಲು ಕೆಲ ತೊಡಕುಗಳು ಎದುರಾಗಿವೆ.
ಎ.ನಾರಾಯಣಸ್ವಾಮಿಕೇಂದ್ರ ಸಚಿವ
ಬಿಜೆಪಿ ಸಭೆ ನಾಳೆ
ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಸಂಘಟನಾತ್ಮಕ ಸಭೆಯನ್ನು ಚಿತ್ರದುರ್ಗದ ಕಮ್ಮಾರೆಡ್ಡಿ ಸಮುದಾಯ ಭವನದಲ್ಲಿ ಜೂನ್‌ 22ರಂದು ಮಧ್ಯಾಹ್ನ 2.30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಸಚಿವ ನಾರಾಯಣಸ್ವಾಮಿ ತಿಳಿಸಿದರು. ‘ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ತಂಡ ಚಿತ್ರದುರ್ಗದಲ್ಲಿ ಜಿಲ್ಲಾ ಮಟ್ಟದ ಸಭೆ ನಡೆಸಲಿದೆ. ಶಾಸಕರು, ಮಾಜಿ ಶಾಸಕರು ಸೇರಿ ಪಕ್ಷದ ಪ್ರಮುಖರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮಾಜಿ ಸಚಿವ ಗೋವಿಂದ ಕಾರಜೋಳ, ಸಂಸದರಾದ ಪಿ.ಸಿ.ಮೋಹನ್‌, ತೇಜಸ್ವಿ ಸೂರ್ಯ ಪಾಲ್ಗೊಳ್ಳಲಿದ್ದಾರೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT