ರೆವರಂಡ್ ಫಾದರ್ ಎಂ.ಎಸ್.ರಾಜು, ಪ್ರಾಧ್ಯಾಪಕ ನವಿಲೆಹಾಳ್ ದಾದಾಪೀರ್, ನಿಕಟಪೂರ್ವ ಅಧ್ಯಕ್ಷ ಎಂ.ಎಂ. ನದಾಫ್, ಮೌಲಾನ ಹಾಜಿ ಇಬ್ರಾಹಿಂ ಸಖಾಫಿ, ದಾವಣಗೆರೆ ಬಾಪೂಜಿ ವಿದ್ಯಾಸಂಸ್ಥೆಯ ನಿರ್ದೇಶಕ ಕೆ.ಇಮಾಮ್ಸಾಬ್, ಹಜರ್ಅಲಿ ದೊಡ್ಮನಿ, ಜೆ.ಕೆ.ಹುಸೇನ್ಮಿಯಾ, ಎಚ್.ಐ.ಚಿನ್ನ, ಎಚ್.ಇ.ದಾದಾಖಲಂದರ್, ಪಿಂಜಾರ ಸಂಘದ ಜಿಲ್ಲಾಧ್ಯಕ್ಷ ಗರೀಬ್ ಆಲಿ ಇದ್ದರು.