ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಬಾನ ಪರ್ವೀನ್, ಕರಿಯಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಶಾಂತಕುಮಾರ್, ಕೃಷಿಕ ಸಮಾಜದ ಅಧ್ಯಕ್ಷ ಕಾಂತರಾಜ್, ಉಪಾಧ್ಯಕ್ಷ ರಾಜಣ್ಣ, ಉಪ ವಿಭಾಗಾಧಿಕಾರಿ ಚಂದ್ರಪ್ಪ, ತಹಶೀಲ್ದಾರ್ ಶಿವಕುಮಾರ್, ರಾಜ್ಯ ಯಾದವ ಸಂಘದ ಅಧ್ಯಕ್ಷ ಡಿ.ಟಿ. ಶ್ರೀನಿವಾಸ್, ನಗರಸಭೆ ಮಾಜಿ ಅಧ್ಯಕ್ಷ ಟಿ.ಚಂದ್ರಶೇಖರ್, ಹರೀಶ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಉಲ್ಫತ್ ಜೈಬಾ ಇದ್ದರು.