ಚಿತ್ರದುರ್ಗ ಐತಿಹಾಸಿಕ ಜಿಲ್ಲೆ. ವಿಜಯನಗರ ಸಾಮ್ರಾಜ್ಯದ ಭಾಗವಾಗಿ ಪಾಳೆಗಾರರು ಆಡಳಿತ ನಡೆಸುತ್ತಿದ್ದರು.
ಪ್ರವಾಸೋದ್ಯಮ ಸಚಿವ ಸ್ಥಾನದ ಹೊಣೆ ಹೊತ್ತ ತಕ್ಷಣವೇ ಇಲ್ಲಿಗೆ ಭೇಟಿ ನೀಡಬೇಕಿತ್ತು. ಕಾರಣಾಂತರ
ಗಳಿಂದ ಅದು ಸಾಧ್ಯವಾಗಿಲ್ಲ.ರೋಪ್ ವೇ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪರಿಶೀಲನೆ ಮಾಡಲಾಗುವುದು ಎಂದು
ಹೇಳಿದರು.