75 ಅರ್ಹ ವಿದ್ಯಾರ್ಥಿಗಳಿಗೆ ಕೋವಿಡ್ ಮುಂಜಾಗ್ರತಾ ಲಸಿಕೆ ನೀಡಲಾಯಿತು. ಆರೋಗ್ಯ ನಿರೀಕ್ಷಣಾಧಿಕಾರಿ ಗಂಗಾಧರ್ ರೆಡ್ಡಿ ಕೋವಿಡ್ ಲಸಿಕೆ ಮಹತ್ವ ತಿಳಿಸಿದರು. ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಮಾರುತಿ ಪ್ರಸಾದ್, ರಂಗಾರೆಡ್ಡಿ, ಪ್ರಶಾಂತ್, ಜ್ಯೋತಿ, ಆರೋಗ್ಯ ಸುರಕ್ಷತಾಧಿಕಾರಿ ಮಂಜುಳಾ, ಶಿಲ್ಪ, ವನಜಾಕ್ಷಿ, ಕೆ.ಎಚ್.ಪಿ.ಟಿ ಸಂಚಾಲಕಿ ತಿಪ್ಪಮ್ಮ, ಎನ್ಎಸ್ಎಸ್ ಅಧಿಕಾರಿ ಶಶಿಧರ್ ಉಪಸ್ಥಿತರಿದ್ದರು.